March 25, 2023 4:52 pm

ಮಾನವ ಬಂಧುತ್ವ ವೇದಿಕೆ ವತಿಯಿಂದ ಸಂವಿಧಾನ ರಕ್ಷಣಾ ಸಮಾವೇಶ

ವಿಜಯನಗರ: ಮಾನವ ಬಂಧುತ್ವ ವೇದಿಕೆ-ಕರ್ನಾಟಕ, ವಿಜಯನಗರ ಜಿಲ್ಲೆ ವತಿಯಿಂದ ದಿನಾಂಕ 6 ಮಾರ್ಚ್ 2022ರಂದು ಬೆಳಿಗ್ಗೆ 10.30ಕ್ಕೆ ವೆಂಕಟೇಶ್ವರ ಕಲ್ಯಾಣ ಮಂಟಪ, ಹೊಸಪೇಟೆಯಲ್ಲಿ ಸಂವಿಧಾನ ರಕ್ಷಣಾ ಸಮಾವೇಶವನ್ನು ಆಯೋಜಿಸಲಾಗಿದೆ.

ಉದ್ಘಾಟನೆ: ಶ್ರೀಮ.ನಿ.ಪ್ರ ಗುರುಮಹಾಂತ ಸ್ವಾಮಿಗಳು, ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ, ಇಲಕಲ್

ಅಧ್ಯಕ್ಷತೆ: ಸನ್ಮಾನ್ಯಶ್ರೀ ಸತೀಶ ಜಾರಕಿಹೊಳಿ, ಶಾಸಕರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಚಿವರು ಮತ್ತು ಸಂಸ್ಥಾಪಕರು, ಮಾನವ ಬಂಧುತ್ವ ವೇದಿಕೆ

ಮುಖ್ಯ ಅತಿಥಿಗಳು: ಸನ್ಮಾನ್ಯ ಶ್ರೀ ಕುಂ.ವೀರಭದ್ರಪ್ಪ, ಖ್ಯಾತ ಸಾಹಿತಿಗಳು, ಕೊಟ್ಟೂರು

ಸನ್ಮಾನ್ಯ ಶ್ರೀ ಎ. ಅನೀಷ್ ಪಾಷ, ಮುಖಂಡರು, ಮುಸ್ಲಿಂ ಚಿಂತಕರ ಚಾವಡಿ-ಕರ್ನಾಟಕ ದಾವಣಗೆರೆ

ಉಪಸ್ಥಿತಿ: ಡಾ.ಎನ್.ಚಿನ್ನಸ್ವಾಮಿ ಸೋಸಲೆ, ಪ್ರಾಧ್ಯಾಪಕರು, ಕನ್ನಡ ವಿಶ್ವ ವಿಶ್ವವಿದ್ಯಾಲಯ, ಹಂಪಿ

ಪ್ರಸ್ತಾವನೆ: ಶ್ರೀಅನಂತ ನಾಯ್ಕ, ಖ್ಯಾತ ನ್ಯಾಯವಾದಿಗಳು, ಹೈಕೋರ್ಟ್, ಬೆಂಗಳೂರು

ಸ್ವಾಗತ: ಶ್ರೀಸೋಮಶೇಖರ ಬಣ್ಣದಮನೆ, ಸಂಚಾಲಕರು, ಮಾನವ ಬಂಧುತ್ವ ವೇದಿಕೆ, ವಿಜಯನಗರ ವಿಧಾನಸಭಾ ಕ್ಷೇತ್ರ

ನಿರ್ವಹಣೆ: ಶ್ರೀಇರ್ಫಾನ್ ಮುದಗಲ್, ವಿಭಾಗೀಯ ಸಂಚಾಲಕರು, ಮಾನವ ಬಂಧುತ್ವ ವೇದಿಕೆ, ವಿಜಯನಗರ ವಿಭಾಗ

ವಂದನಾರ್ಪಣೆ: ಶ್ರೀಟಿ.ಮಂಜುನಾಥ, ಜಿಲ್ಲಾ ಸಂಚಾಲಕರು, ಮಾನವ ಬಂಧುತ್ವ ವೇದಿಕೆ, ವಿಜಯನಗರ ಜಿಲ್ಲೆ

ಸಂವಿಧಾನ ರಕ್ಷಣೆಯ ಹೊಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ನಾವೆಲ್ಲರೂ ಸಂವಿಧಾನ ಮತ್ತು ಅದರ ಆಶಯಗಳ ಸಾಕಾರಕ್ಕಾಗಿ ಒಂದಾಗಿ ಎದೆ ಎತ್ತಿ ನಿಲ್ಲೋಣ. ಬನ್ನಿ ಭಾಗವಹಿಸಿ, ಸಮಾನ ಮನಸ್ಕರನ್ನು ಕರೆತನ್ನಿ…

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ