ಬೆಂಗಳೂರು: ಕನ್ನಡದ ಮಹತ್ವದ ಸಂಶೋಧಕ, ದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ಪುರುಷೋತ್ತಮ ಬಿಳಿಮಲೆಯವರೊಂದಿಗೆ ಆತ್ಮೀಯರ ಸೌಹಾರ್ದ ಮಾತುಕತೆ ಕಾರ್ಯಕ್ರಮವನ್ನು ಮಾನವ ಬಂಧುತ್ವ ವೇದಿಕೆ – ಕರ್ನಾಟಕ ವತಿಯಿಂದ ಆಯೋಜಿಸಲಾಗಿದೆ.
ದಿನಾಂಕ: 02.01.2022ರಂದು ಸಂಜೆ 4:30
ಸ್ಥಳ: ಮಾನವ ಬಂಧುತ್ವ ವೇದಿಕೆ – ಕರ್ನಾಟಕ, #409, 12ನೇ ಅಡ್ಡ ರಸ್ತೆ, ಸದಾಶಿವನಗರ, ಬೆಂಗಳೂರು
ಸಂಪರ್ಕ ಸಂಖ್ಯೆ: 9623836949, ಆರ್.ಜಯಕುಮಾರ್, ವಿಭಾಗೀಯ ಸಂಚಾಲಕರು, ಮಾನವ ಬಂಧುತ್ವ ವೇದಿಕೆ