March 25, 2023 3:54 pm

ಕೋವಿಡ್ ಎದುರಿಸಿದವರ ಅನುಭವ ಹಂಚಿಕೆ ವೆಬಿನಾರ್

ಕೋವಿಡ್ ಎದುರಿಸಿದವರ ಅನುಭವ ಹಂಚಿಕೆ ವೆಬಿನಾರ್ 

ಆರೋಗ್ಯ ಬಂಧುತ್ವ ವೆಬಿನಾರ್ ಸರಣಿ: 2ನೇ ದಿನ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದ ಮಾನವ ಬಂಧುತ್ವ ವೇದಿಕೆ ವತಿಯಿಂದ ನಡೆಯುತ್ತಿರುವ 10 ದಿನಗಳ ಕಾಲದ ಆರೋಗ್ಯ ಬಂಧುತ್ವ ವೆಬಿನಾರ್ ಸರಣಿಯ ಎರಡನೇ ದಿನ 11/06/2021ರಂದು ಸಂಜೆ 7 ಗಂಟೆಗೆ “ಕೋವಿಡ್ ಎದುರಿಸಿದವರ ಅನುಭವ ಹಂಚಿಕೆ” ವಿಷಯದ ಕುರಿತು ಉಪನ್ಯಾಸ ನಡೆಯಲಿದೆ.

ಜೂಮ್ ಮೀಟಿಂಗ್  ಮೂಲಕ ನಡೆಯುವ ವೆಬಿನಾರ್ ಮಾನವ ಬಂಧುತ್ವ ವೇದಿಕೆ – ಕರ್ನಾಟಕ ಫೇಸ್ ಬುಕ್ ಪೇಜ್ ನಲ್ಲಿ ಕೂಡ ನೇರ ಪ್ರಸಾರವಾಗಲಿದೆ.

ಇಂದಿನ ವೆಬಿನಾರ್ ನ ಅಧ್ಯಕ್ಷತೆಯನ್ನು ಪ್ರಕ್ರಿಯಾ ಆಸ್ಪತ್ರೆಯ ಅರವಳಿಕೆ ತಜ್ಞ ಹಾಗೂ ತುರ್ತು ವಿಭಾಗದ ಡಾ. ಮೋಹನ ವಹಿಸಿಕೊಳ್ಳಲಿದ್ದಾರೆ.

ಕೊರೊನಾ ಕಾಲದ ತಮ್ಮ ಅನುಭವವನ್ನು ಬೆಂಗಳೂರಿನ ಸ್ಮಶಾನ ಕಾರ್ಮಿಕರಾದ ಶೌರಿರಾಜ್, ಬಾಗೇಪಲ್ಲಿಯ ಆಶಾ ಕಾರ್ಯರ್ತೆಯಾದ ವಿ.ರಾಧಮ್ಮ, ಬೆಂಗಳೂರಿನ ಪೌರಕಾರ್ಮಿಕರಾದ ರತ್ನಮ್ಮ,  ಕೊರೊನಾದಿಂದ ಗುಣಮುಖರಾದ. ಡಾ. ನಿತ್ಯಾನಂದ ಆರಾಧ್ಯ ಮತ್ತು ಕಲಬುರಗಿಯ ಅಂಗನವಾಡಿ ಕಾರ್ಯಕರ್ತೆ ಶಾಂತ ಘಂಟಿ ಹಂಚಿಕೊಳ್ಳಲಿದ್ದಾರೆ.

ಕಾರ್ಯಕ್ರಮದ ನಿರ್ವಹಣೆಯನ್ನು ಚಿಕ್ಕಮಗಳೂರು ಜಿಲ್ಲಾ ಸಂಚಾಲಕ ಪರಶುರಾಮ ನಡೆಸಿಕೊಡಲಿದ್ದಾರೆ.

MBV ಆರೋಗ್ಯ ಬಂಧುತ್ವ ಅಭಿಯಾನ is inviting you to a scheduled Zoom meeting.

Topic-2:  ಕೋವಿಡ್ ಎದುರಿಸಿದವರ ಅನುಭವ ಹಂಚಿಕೆ

ಅಧ್ಯಕ್ಷತೆ: ಡಾ. ಮೋಹನ, ಅರವಳಿಕೆ ಹಾಗು ತುರ್ತು ವಿಭಾಗ ತಜ್ಞ, ಪ್ರಕ್ರಿಯಾ ಅಸ್ಪತ್ರೆ

ಭಾಗಿಯಾಗುವವರು:

1. ಶೌರಿರಾಜ್, ಸ್ಮಶಾನ ಕಾರ್ಮಿಕರು, ಬೆಂಗಳೂರು  

2. ವಿ.ರಾಧಮ್ಮ, ಆಶಾ ಕಾರ್ಯಕರ್ತೆ, ಬಾಗೇಪಲ್ಲಿ

3. ರತ್ನಮ್ಮ, ಪೌರ ಕಾರ್ಮಿಕರು, ಬೆಂಗಳೂರು

4. ಡಾ. ನಿತ್ಯಾನಂದ ಆರಾಧ್ಯ, ಗುಣಮುಖರಾದವರು, ಬೆಂಗಳೂರು

5. ಶಾಂತ ಘಂಟಿ, ಅಂಗನವಾಡಿ ಕಾರ್ಯಕರ್ತೆ, ಕಲಬುರಗಿ

ನಿರ್ವಹಣೆ: ಪರಶುರಾಮ, ಚಿಕ್ಕಮಗಳೂರು, ಜಿಲ್ಲಾ MBV ಸಂಚಾಲಕರು

Time: Jun 101, 2021 07:00pm

ಈ ಲಿಂಕನ್ನು ಒತ್ತಿ, ವೆಬಿನಾರ್ ನಲ್ಲಿ ಪಾಲ್ಗೊಳ್ಳಿ. Join Zoom Meeting

https://us02web.zoom.us/j/88334287525?pwd=cEFNOFBZcGJuTjZjaVZQZmJVcGlzQT09

Meeting ID: 883 3428 7525

Passcode: Manava

ತಪ್ಪದೇ ಲಾಗಿನ್ ಆಗಿ, ಚರ್ಚೆಯಲ್ಲಿ ಪಾಲ್ಗೊಳ್ಳಿ

Meeting ID: 883 3428 7525

Passcode: 046978

Share:

Leave a Reply

Your email address will not be published. Required fields are marked *

More Posts

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ

On Key

Related Posts

ಸಂವಿಧಾನದ ಮೂಲ ತತ್ವಗಳು – ಮುಂದಿನ ಸವಾಲುಗಳು

ನಮ್ಮ ಸಂವಿಧಾನದ ಯಾವುದೇ ಅನುಚ್ಛೇದದಲ್ಲಿ ಅದರ ಮೂಲ ತತ್ವಗಳು ಯಾವುವು ಎಂಬುದನ್ನು ತಿಳಿಯಪಡಿಸಿಲ್ಲ. ಆದರೆ ಸರ್ವೋಚ್ಛ ನ್ಯಾಯಾಲಯ 1973ರಲ್ಲಿ ಕೇಶವಾನಂದ ಭಾರತಿ ಪ್ರಕರಣದಲ್ಲಿ ಸಂವಿಧಾನದ ಮೂಲತತ್ವಗಳನ್ನು ಹೆಕ್ಕಿ ಪಟ್ಟಿ ಮಾಡಿ ಪ್ರಸ್ತುತಪಡಿಸಿದೆ. “ಈ ಮೂಲತತ್ವಗಳನ್ನು ಬದಲಿಸಲೂ ಆಗದು ಮತ್ತು ತಿದ್ದುಪಡಿ ಮಾಡಲು

ಭಕ್ತಿ ಪಂಥ: ಪ್ರೀತಿಯಲ್ಲಿ ರಾಜನು ಸೇವಕನಾಗುತ್ತಾನೆ

ಭಕ್ತಿ ಪಂಥ ‘ಭಜ’ಯೆಂಬ ಸಂಸ್ಕೃತ ಪದದ ಮೂಲದಿಂದ ‘ಭಕ್ತಿ’ಯೆಂಬ ಪದ ಬಂದಿದೆ. ಭಕ್ತಿಯೆಂದರೆ ಅರ್ಪಣೆ, ಪ್ರೀತಿ, ನಂಬಿಕೆ, ಆರಾಧನೆ. ಭಕ್ತಿಯೆಂಬ ಪದ ಭಗವದ್ಗೀತೆ ಮತ್ತು ಉಪನಿಷತ್‌ಗಳಲ್ಲಿ ಬಳಕೆಯಾಗಿದೆ. ಪ್ರಾಚೀನ ಕಾಲದಿಂದ ಭಾರತೀಯರಿಗೆ ಭಕ್ತಿಯೆಂಬ ಪದ ಚಿರಪರಿಚಿತ ಮತ್ತು ದಿನನಿತ್ಯ ಜೀವನದಲ್ಲಿ ಬಳಕೆಯಲ್ಲಿರುವ

ಕ್ರಾಂತಿ ಮತ್ತು ಕಾನೂನು

“ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು” ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ ಮಾತುಗಳು ಸಾರ್ವಕಾಲಿಕ ಸತ್ಯ. ಮಾನವನು ನಡೆದು ಬಂದ ಇತಿಹಾಸವನ್ನು ನಾವು ತಿಳಿದುಕೊಂಡರೆ ಮುಂದಿನ ದಾರಿ ಯಾವುದೆಂದು ತಿಳಿಯುತ್ತದೆ. ನಮ್ಮ ಹಿರಿಯರ ಅನುಭವಗಳಿಂದ ನಾವು ಪಾಠವನ್ನು ಕಲಿತರೆ ಮುಂದೆ ನಮ್ಮ ದಾರಿ

ಮಾತೃಭಾಷೆಯಲ್ಲಿ ಶಿಕ್ಷಣ

ಮಾನವ ಇತಿಹಾಸದ ಬೆಳವಣಿಗೆಯ ಒಂದು ಹಂತದಲ್ಲಿ ಸಂವಹನ ಸಾಧನವಾಗಿ ಭಾಷೆ ಬೆಳೆಯಿತು. ಜಗತ್ತಿನ ವಿವಿಧೆಡೆ ನಾಗರಿಕತೆಗಳು ಸ್ಥಳೀಯ ಸ್ಥಿತಿ-ಗತಿಗೆ ಅನುಗುಣವಾಗಿ ರೂಪುಗೊಂಡಂತೆ ವಿವಿಧ ಭಾಷೆಗಳೂ ವಿಕಸನಗೊಂಡವು. ವಿಶ್ವಸಂಸ್ಥೆಯ ಒಂದು ಅಧ್ಯಯನದ ಪ್ರಕಾರ 1900ರಲ್ಲಿ 10,000 ಭಾಷೆಗಳು ಬಳಕೆಯಲ್ಲಿದ್ದವಂತೆ. ಆದರೆ ಇಂದು 6,700

ಮೌಢ್ಯಾಚರಣೆ – ವೈಚಾರಿಕತೆ

ಮೂಢನಂಬಿಕೆಗಳ ಪ್ರಾರಂಭ ಮಂಗ ಮಾನವನಾಗಿದ್ದು ಒಂದು ದೀರ್ಘಕಾಲದ ಪಯಣ. ಮಾನವನ ವಿಕಾಸದ ಒಂದು ಹಂತದಲ್ಲಿ ಅವನಿಗೂ ಬೇರೆ ಪ್ರಾಣಿಗಳಿಗೂ ಹೆಚ್ಚು ವ್ಯತ್ಯಾಸವಿರಲಿಲ್ಲ. ಉಳಿದ ಪ್ರಾಣಿಗಳಂತೆ ಹಸಿವಾದಾಗ ಬೇಟೆಯಾಡಿಕೊಂಡು, ಗೆಡ್ಡೆಗೆಣಸು ತಿಂದುಕೊಂಡು ಬದುಕುತ್ತಿದ್ದ. ಮಾನವನ ಮತ್ತು ಪ್ರಕೃತಿಯ ಕ್ರಿಯೆಗಳ ಮಧ್ಯೆ ನಿರಂತರವಾದ ಸಂಘರ್ಷ