April 19, 2024 10:11 am

ಕುವೆಂಪು ಸಾಹಿತ್ಯ, ಚಿಂತನೆಗಳು ಮತ್ತು ಪ್ರಸ್ತುತ ಸಾಮಾಜಿಕ ಸವಾಲುಗಳು

ಮೈಸೂರು: ಮಾನವ ಬಂಧುತ್ವ ವೇದಿಕೆ – ಕರ್ನಾಟಕ, ಮೈಸೂರು ಜಿಲ್ಲಾ ಸಮಿತಿ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಹಿನ್ನೆಲೆಯಲ್ಲಿ “ಕುವೆಂಪು ಸಾಹಿತ್ಯ, ಚಿಂತನೆಗಳು ಮತ್ತು ಪ್ರಸ್ತುತ  ಸಾಮಾಜಿಕ ಸವಾಲುಗಳು” ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ವಿಚಾರ ಮಂಡನೆ: ಪ್ರೊ.ಕಾಳೇಗೌಡ ನಾಗವಾರ, ಸಾಹಿತಿಗಳು, ಚಿಂತಕರು

ಅಧ್ಯಕ್ಷತೆ: ದ್ಯಾವಪ್ಪ ನಾಯಕ್ ಜಿಲ್ಲಾ ಸಂಚಾಲಕರು, ಮಾನವ ಬಂಧುತ್ವ ವೇದಿಕೆ

ಅತಿಥಿಗಳು: ಉದ್ದನೂರು ಮಹದೇವ ನಾಯಕ್, ಜಂಟಿ ನಿಯಂತ್ರಕರು, ಕರ್ನಾಟಕ ರಾಜ್ಯ ಲೆಕ್ಕಪತ್ರ ಇಲಾಖೆ

ಈಶ್ವರ ಚಕ್ಕಡಿ, ನಿರ್ದೇಶಕರು, ಮೈಸೂರು ವಿಭಾಗೀಯ ಜಿಲ್ಲಾ ಪ.ಜಾ ಪ.ಪಂ, ಕೈಗಾರಿಕೋದ್ಯಮಿಗಳ ಸರಕು, ಸಲಕರಣೆ, ಸರಬರಾಜು ಮತ್ತು ಮಾರಾಟ ಸಹಕಾರ ಸಂಘ, ಮೈಸೂರು

ತುಂಬಲ ರಾಮಣ್ಣ, ಸಂಸ್ಥಾಪಕ ಅಧ್ಯಕ್ಷರು, ಎ.ವಿ.ಎಸ್.ಎಸ್ ಸಂಸ್ಥೆ, ಮೈಸೂರು

ಮರಿದೇವಯ್ಯ ಎಸ್., ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸಂಶೋಧಕರ ಸಂಘ,

ದಿನಾಂಕ: 29-12-2021 ಬುಧವಾರ

ಸಮಯ : ಬೆಳಗ್ಗೆ 10-30

ಸ್ಥಳ: ರೋಟರಿ ಸಭಾಂಗಣ, ಜೆ ಎಲ್ ಬಿ ರಸ್ತೆ, ಮೂಡಾ ಹತ್ತಿರ, ಮೈಸೂರು.

Share:

Leave a Reply

Your email address will not be published. Required fields are marked *

More Posts

On Key

Related Posts

ಗಾಂಧಿ – ಅಂಬೇಡ್ಕರ್ ಜುಗಲ್ಬಂದಿ 

[ 8.1.2024 ರಂದು ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರೊಂದಿಗೆ ನಡೆದ “ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ” ಮಾತುಕತೆಯ ಸಂದರ್ಭದಲ್ಲಿ ದೇವನೂರ ಮಹಾದೇವ ಅವರು ಆಡಿದ ಮಾತುಗಳ ವಿಸ್ತೃತ ಅಕ್ಷರ ರೂಪ]  ಇತಿಹಾಸತಜ್ಞ ರಾಮಚಂದ್ರ ಗುಹಾ ಅವರನ್ನು

ನ್ಯಾಯಾಂಗದ ವಿಸ್ತರಣೆ ಮತ್ತು ಸಾಧನೆ

ಸಮಾಜದ ಜನರ ನಡುವೆ ಬೆಳೆದು ಬರುವ ವ್ಯಾಜ್ಯಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು. ಶಾಂತಿ ಇರುವೆಡೆಯಲ್ಲಿ ಅಭಿವೃದ್ಧಿ ಇರುತ್ತದೆ. ಜನರಿಗೆ ನ್ಯಾಯ ಸಿಕ್ಕಿದರೆ ತೃಪ್ತಿಪಡುತ್ತಾರೆ. ನ್ಯಾಯ ದೊರಕಿಸಿಕೊಳ್ಳುವಲ್ಲಿ ಸೋತರೆ ಅನ್ಯ ಮಾರ್ಗಗಳನ್ನು ಅನುಸರಿಸುತ್ತಾರೆ. ಮುಂದುವರೆದು ದಂಗೆಯೇಳುತ್ತಾರೆ. ಯಾವುದೇ ರೀತಿಯ ಭೇದಭಾವವಿಲ್ಲದೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ

ಮಂಡ್ಯದ ಜನತೆಗೆ ಕರಾವಳಿಯ ಬಂಧುವೊಬ್ಬ ಬರೆದ ಪತ್ರ

ಮಂಗಳೂರಿನಿಂದ ಶ್ರೀ ಎಂ. ಜಿ. ಹೆಗಡೆ ಯವರು ನಮಗೆ, ಅಂದರೆ ಮಂಡ್ಯ ಜಿಲ್ಲೆಯವರಿಗೆ ತಮ್ಮ ಅನುಭವದ ಹಿನ್ನೆಲೆಯಲ್ಲಿ ಬರೆದ ಪತ್ರ ಇಲ್ಲಿದೆ. ದಯಮಾಡಿ ಶಾಂತಚಿತ್ತರಾಗಿ ಓದಿ. ಯಾರದೋ ದಾಳಕ್ಕೆ ನಮ್ಮ ನಿಮ್ಮ ಮಕ್ಕಳು ಬಲಿಯಾಗುವುದು ಬೇಡ. ವಿವೇಕದಿಂದ  ವರ್ತಿಸೋಣ. ಸಕ್ಕರೆ ನಾಡಿನ

ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು

1987ರಲ್ಲಿ ಅಂಬೇಡ್ಕರರ ‘ಹಿಂದೂ ಧರ್ಮದ ಒಗಟುಗಳು’ ಪ್ರಕಟವಾಗಿ ದೊಡ್ಡ ಅಲ್ಲೋಲ ಕಲ್ಲೋಲ ಹುಟ್ಟು ಹಾಕಿತ್ತು. ಅದರಲ್ಲೂ ಆ ಕೃತಿಯ ‘ರಾಮ-ಕೃಷ್ಣರ ಒಗಟುಗಳು’ ಭಾಗ. ಮಹಾರಾಷ್ಟ್ರದಲ್ಲಂತೂ 1988ರ ಜನವರಿಯಲ್ಲಿ ಆ ಕೃತಿಯನ್ನೇ ಸುಟ್ಟು ಹಾಕಿದ್ದರು. ಆ ಸಂದರ್ಭದಲ್ಲಿ ಕನ್ನಡದ ಓದುಗರಿಗೂ ಆ ಕೃತಿ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿರುವ Educate, Unite ಮತ್ತು Agitate ಪದಗಳ ಅರ್ಥವೇನು?

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕುರಿತು ಮಾತನಾಡುವ ಬಹುತೇಕರು ಅವರು ಹೇಳಿರುವ Educate, Unite ಮತ್ತು Agitate ಪದಗಳನ್ನು ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂದು ವಿವರಿಸಿದ್ದಾರೆ. ಆರಂಭದಲ್ಲಿ ಅಂಬೇಡ್ಕರ್ ಅವರ ಚಿಂತನೆಯನ್ನು ಸೂತ್ರ ರೂಪದಲ್ಲಿ ಸರಳವಾಗಿ ವಿವರಿಸುವ ಸಲುವಾಗಿ ಶಿಕ್ಷಣ, ಸಂಘಟನೆ